ಅಭಿಪ್ರಾಯ / ಸಲಹೆಗಳು

ಜೈನ್ ಮತ್ತು ಸಿಖ್ ಅಭಿವೃದ್ದಿ ಯೋಜನೆ

ಜೈನ ಬಸದಿ ದುರಸ್ತಿ ಮತ್ತು ನವೀಕರಣಕ್ಕಾಗಿ ಸಹಾಯಧನ:-       

ಸರ್ಕಾರದ ಆದೇಶ ಸಂಖ್ಯೆ: ಎಂಡಬ್ಲ್ಯೂಡಿ 174 ಎಂಡಿಎಸ್ 2015, ಬೆಂಗಳೂರು, ದಿನಾಂಕ: 23.09.2015ರಲ್ಲಿ ಕರ್ನಾಟಕ ರಾಜ್ಯದಲ್ಲಿರುವ ಜೈನ್ ದೇವಾಲಯ (ಬಸದಿ)ಗಳ ನವೀಕರಣ/ದುರಸ್ಥಿ/ ಜೀರ್ಣೋದ್ಧಾರಕ್ಕಾಗಿ ಸಹಾಯಧನ ಮಂಜೂರು ಮಾಡುವ ಯೋಜನೆಯನ್ನು ಜಾರಿಗೊಳಿಸಲಾಗಿರುತ್ತದೆ.  ಈ ಕೆಳಗೆ ನಮೂದಿಸಿದ ದಾಖಲಾತಿಗಳನ್ನು ಲಗತ್ತಿಸಿ ಜೈನ್ ದೇವಾಲಯ (ಬಸದಿ)ಗಳ ನವೀಕರಣ/ದುರಸ್ಥಿ/ ಜೀರ್ಣೋದ್ಧಾರಕ್ಕಾಗಿ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

  1. ನಿಗಧಿತ ನಮೂನೆಯಲ್ಲಿ ಅರ್ಜಿ
  2. ಸಂಘದ ನೋಂದಣಿ ಪತ್ರ
  3. 1 ವರ್ಷದ ಸಂಸ್ಥೆಯ ಆಡಿಟ್ ವರದಿ
  4. ಕಾಮಗಾರಿಯ ಅಂದಾಜು ಪಟ್ಟಿ  ಮತ್ತು ನೀಲಿ ನಕ್ಷೆ (ದೇವಸ್ಥಾನದ ವ್ಯಾಪ್ತಿಗೆ ಬರುವ ಸರ್ಕಾರಿ  ಅಭಿಯಂತರರು ಅಥವಾ ಇತರೆ ಅನುಮೋದಿತ ಅಭಿಯಂತರರು ದೃಢೀಕರಿಸಿರಬೇಕು
  5. ದೇವಾಲಯದ ನಿವೇಶನ ವ್ಯವಸ್ಥಾಪನಾ ಸಮಿತಿಯ ಹೆಸರಿನಲ್ಲಿರುವ ನಿವೇಶನ ದಾಖಲಾತಿ
  6. ಸಂಸ್ಥೆಯ ಆಡಳಿತ ಮಂಡಳಿತ ಸದ್ಯಸರ ಪಟ್ಟಿ
  7. ಮುಚ್ಚಳಿಕೆ ಪ್ರಮಾಣ ಪತ್ರ
  8. ಮುಜಾರಾಯಿ ಇಲಾಖೆಯಿಂದ ದೃಢೀಕರಣ

ಇತ್ತೀಚಿನ ನವೀಕರಣ​ : 04-08-2021 03:20 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಚಿತ್ರದುರ್ಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080