ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  ವಿಜಯಪುರ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿಜಯಪುರ

ಕರ್ನಾಟಕ ಸರ್ಕಾರ

×
ಅಭಿಪ್ರಾಯ
ಜೈನ್

ಜೈನ್ ಸಮುದಾಯದ ಅಭಿವೃದ್ಧಿ

ರಾಜ್ಯದಲ್ಲಿನ ಜೈನ್ ಅಲ್ಪಸಂಖ್ಯಾತರ ಸಮುದಾಯವನ್ನು ಪ್ರೋತ್ಸಾಹಿಸುವ ಉದ್ದೇಶದಲ್ಲಿ ಜೈನ್ ದೇವಾಲಯ (ಬಸದಿಗಳ ನವೀಕರಣ/ ದುರಸ್ಥಿ/ ಜೀರ್ಣೋದ್ಧಾರಕ್ಕಾಗಿ ಕೈಗೊಳ್ಳುವುದು ಮೂಲಕ ಧಾರ್ಮಿಕ ಸ್ವತ್ತುಗಳ ಸಂರಕ್ಷಣೆಗಾಗಿ ಮತ್ತು ಉತ್ತಮ ಸ್ಥಿತಿಯಲ್ಲಿ ಕಾಪಾಡುವುದು ಅಗತ್ಯವೆಂದು ಕಂಡು ಬಂದಿದೆ ಮತ್ತು ಈ ಉದ್ದೇಶಕ್ಕಾಗಿ ಅರ್ಹ ಜೈನ್ ದೇವಾಲಯ (ಬಸದಿ)ಗಳಿಗೆ ಸಹಾಯಾನುದಾನವನ್ನು ನೀಡಲು ರಾಜ್ಯದ ಆಯವ್ಯಯದಲ್ಲಿ ಅನುದಾನ ನಿಗಧಿಪಡಿಸಲಾಗಿದೆ. ಸದರಿ ಕಾರ್ಯಕ್ರಮದಡಿ ಇಚ್ಛೆಯುಳ್ಳ ಜೈನ್ ದೇವಾಲಯ (ಬಸದಿ)ಗಳ ವ್ಯವಸ್ಥಾಪನ/ ಜೀರ್ಣೋದ್ಧಾರ ಸಮಿತಿಯವರು ಅನುದಾನ ಪಡೆಯಲು ಮುಂದೆ ಬಂದಲ್ಲಿ ಅಂಥಹ ದೇವಾಲಯ/ ಬಸದಿಗಳಗೆ ಅನುದಾನ ಬಿಡುಗಡೆ ಮಾಡಲು ಈ ಕೆಳಕಂಡ ಅರ್ಹತೆಯನ್ನು ಹೊಂದಿರಬೇಕು.

ಅರ್ಹತೆಗಳು:

ಅನುದಾನದ ವಿವರ:

ಅನುದಾನದ ಲಭ್ಯತೆಯನ್ನಾಧಾರಿಸಿ ಪ್ರತಿ ಜೈನ ದೇವಾಲಯ (ಬಸದಿ)ಗೆ ಅಂದಾಜು ವೆಚ್ಚದ ಶೇ. 50% ರಷ್ಟ ಅಥವಾ ಗರಿಷ್ಠ ರೂ. 10.00 ಲಕ್ಷ ಯಾವುದು ಕಡಿಮೆಯೂ ಅನುದಾನ.

ಅರ್ಜಿ ಸಲ್ಲಿಸುವ ವಿಧಾನ :